ಈ ಚಿತ್ರವೂ ಕೂಡಾ ಸೋನ್ ಮಾರ್ಗ್ ಹತ್ತಿರ ಹಿಮಾವೃತ ಗಿರಿ ಶಿಖರಗಳ ನಡುವೆ ತೆಗೆದಿದ್ದು. ಸ್ಲೆಡ್ಜ್ ಎಂಬ ಚಕ್ರವಿಲ್ಲದ ಗಾಡಿಗಳಲ್ಲಿ ಪ್ರವಾಸಿಗಳನ್ನು ಬಹಳ ಎತ್ತರದವರೆಗೂ ಎಳೆದುಕೊಂಡು ಹೋಗಿ ಮೇಲಿಂದ ಕೆಳಕ್ಕೆ ಜಾರಿಬಿಡುತ್ತಾ ಮೋಜು ನೀಡುವ ಸೌಕರ್ಯವಿದೆ.
ನಾನು ಹುಟ್ಟು ಕನ್ನಡಿಗ ಓದಿ ಬೆಳೆದಿದ್ದು ಬೆಂಗಳೂರಿನಿಂದ ಮೈಸೂರಿನವರೆಗೂ ವಿವಿಧ ಊರುಗಳಲ್ಲಿ. ವೃತ್ತಿಗಾಗಿ ಅಲೆದದ್ದು ಬೆಂಗಳೂರಿನಿಂದ ಕೊಡಗಿನವರೆಗೆ ನಂತರ ರಾಷ್ಟ್ರದ ರಾಜಧಾನಿ ದೆಹಲಿ ಹಾಗೊ ಅದರ ಸುತ್ತಲಿನ ಹರ್ಯಾಣಾ ಗಳಲ್ಲಿ ೨೧ ವರ್ಷ ಸೇವೆ ಸಲ್ಲಿಸಿ ಮತ್ತೆ ತಾಯ್ನಾಡಿನ ರಾಜಧಾನಿ ಬೆಂಗಳೂರಿಗೆ ಬಂದು ನೆಲೆಸಿರುವೆ. ಆದರೂ ಕನ್ನಡ ಮರೆತಿಲ್ಲ ಮರೆಯುವಂತಿಲ್ಲ. ಕನ್ನಡದ ಯಾವುದೇ ಲೇಖನ ಕಥೆ ಕವಿತೆ ಇತ್ಯಾದಿ ಓದುವುದು ಹಿಂದಿನ ಅಭ್ಯಾಸ. ಸಮಯ ಸಿಕ್ಕಾಗ ಏನಾದರೂ ಚಿಕ್ಕ ಪುಟ್ಟದ್ದು ಬರೆವುದು ಇತ್ತೀಚಿಗೆ ಬೆಳೆಸಿಕೊಂಡ ಹವ್ಯಾಸ ಹಾಗಾಗಿ ಈ ವಿಸ್ಮಯನಗರಿಗೆ ಪ್ರವೇಶ...!
ನಾನು ಹುಟ್ಟು ಕನ್ನಡಿಗ ಓದಿ ಬೆಳೆದಿದ್ದು ಬೆಂಗಳೂರಿನಿಂದ ಮೈಸೂರಿನವರೆಗೂ ವಿವಿಧ ಊರುಗಳಲ್ಲಿ. ವೃತ್ತಿಗಾಗಿ ಅಲೆದದ್ದು ಬೆಂಗಳೂರಿನಿಂದ ಕೊಡಗಿನವರೆಗೆ ನಂತರ ರಾಷ್ಟ್ರದ ರಾಜಧಾನಿ ದೆಹಲಿ ಹಾಗೊ ಅದರ ಸುತ್ತಲಿನ ಹರ್ಯಾಣಾ ಗಳಲ್ಲಿ ೨೧ ವರ್ಷ ಸೇವೆ ಸಲ್ಲಿಸಿ ಮತ್ತೆ ತಾಯ್ನಾಡಿನ ರಾಜಧಾನಿ ಬೆಂಗಳೂರಿಗೆ ಬಂದು ನೆಲೆಸಿರುವೆ. ಆದರೂ ಕನ್ನಡ ಮರೆತಿಲ್ಲ ಮರೆಯುವಂತಿಲ್ಲ. ಕನ್ನಡದ ಯಾವುದೇ ಲೇಖನ ಕಥೆ ಕವಿತೆ ಇತ್ಯಾದಿ ಓದುವುದು ಹಿಂದಿನ ಅಭ್ಯಾಸ. ಸಮಯ ಸಿಕ್ಕಾಗ ಏನಾದರೂ ಚಿಕ್ಕ ಪುಟ್ಟದ್ದು ಬರೆವುದು ಇತ್ತೀಚಿಗೆ ಬೆಳೆಸಿಕೊಂಡ ಹವ್ಯಾಸ ಹಾಗಾಗಿ ಈ ವಿಸ್ಮಯನಗರಿಗೆ ಪ್ರವೇಶ...!
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ