Skip to main content

ಭಾರತ-ನೇಪಾಳ ಸೇತುವೆ-೪

ಬರೆದಿದ್ದುJuly 2, 2012
1ಅನಿಸಿಕೆ

ಭಾರತ ನೇಪಾಳಗಳ ನಡುವೆ ಧಾರ್ಚುಲಾ ಎಂಬ ಸ್ಥಳದಲ್ಲಿ ನಿರ್ಮಿಸಿರುವ ಅಧಿಕೃತ ಸೇತುವೆ

ಲೇಖಕರು

ತ್ರಿನೇತ್ರ

ನಾವಿರೋದೇ ಹೀಗೆ...!

ನಾನು ಹುಟ್ಟು ಕನ್ನಡಿಗ ಓದಿ ಬೆಳೆದಿದ್ದು ಬೆಂಗಳೂರಿನಿಂದ ಮೈಸೂರಿನವರೆಗೂ ವಿವಿಧ ಊರುಗಳಲ್ಲಿ. ವೃತ್ತಿಗಾಗಿ ಅಲೆದದ್ದು ಬೆಂಗಳೂರಿನಿಂದ ಕೊಡಗಿನವರೆಗೆ ನಂತರ ರಾಷ್ಟ್ರದ ರಾಜಧಾನಿ ದೆಹಲಿ ಹಾಗೊ ಅದರ ಸುತ್ತಲಿನ ಹರ್ಯಾಣಾ ಗಳಲ್ಲಿ ೨೧ ವರ್ಷ ಸೇವೆ ಸಲ್ಲಿಸಿ ಮತ್ತೆ ತಾಯ್ನಾಡಿನ ರಾಜಧಾನಿ ಬೆಂಗಳೂರಿಗೆ ಬಂದು ನೆಲೆಸಿರುವೆ. ಆದರೂ ಕನ್ನಡ ಮರೆತಿಲ್ಲ ಮರೆಯುವಂತಿಲ್ಲ. ಕನ್ನಡದ ಯಾವುದೇ ಲೇಖನ ಕಥೆ ಕವಿತೆ ಇತ್ಯಾದಿ ಓದುವುದು ಹಿಂದಿನ ಅಭ್ಯಾಸ. ಸಮಯ ಸಿಕ್ಕಾಗ ಏನಾದರೂ ಚಿಕ್ಕ ಪುಟ್ಟದ್ದು ಬರೆವುದು ಇತ್ತೀಚಿಗೆ ಬೆಳೆಸಿಕೊಂಡ ಹವ್ಯಾಸ ಹಾಗಾಗಿ ಈ ವಿಸ್ಮಯನಗರಿಗೆ ಪ್ರವೇಶ...!

ಅನಿಸಿಕೆಗಳು

ರಶ್ಮಿ.ಎನ್ (ಪ್ರಮಾಣಿಸಲ್ಪಟ್ಟಿಲ್ಲ.) ಶುಕ್ರ, 07/13/2012 - 19:02

  ಚಿತ್ರ ನೈಜವಾಗಿ ಬಂದಿದೆ. ಧನ್ಯವಾದಗಳು


 

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.