ಹೊಳೆಆಲೂರಲ್ಲಿ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯
ಹೊಳೆಆಲೂರ ಶ್ರೀ ಕವಿಪ್ರ ಸಮಿತಿ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ದಿ.೧೧ ಮತ್ತು ೧೨ ರಂದು ನಡೆದ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯ ರಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಂಡ ತಂಡವೊಂದರ ಪ್ರದರ್ಶನ.
ಸಾಲುಗಳು
- 41 views
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ