Skip to main content

ಕಾಶ್ಮೀರದ ಸೌಂಧರ್ಯ-೬

ಬರೆದಿದ್ದುMay 1, 2012
noಅನಿಸಿಕೆ

ಇವು ಶ್ರೀನಗರದ ವಿಖ್ಯಾತ ಟ್ಯೂಲಿಪ್ ಹೂವಿನ ತೋಟದ ವಿವಿಧ ಭಾಗಗಳಲ್ಲಿ ತೆಗೆದ ಚಿತ್ರಗಳು.

ಲೇಖಕರು

ತ್ರಿನೇತ್ರ

ನಾವಿರೋದೇ ಹೀಗೆ...!

ನಾನು ಹುಟ್ಟು ಕನ್ನಡಿಗ ಓದಿ ಬೆಳೆದಿದ್ದು ಬೆಂಗಳೂರಿನಿಂದ ಮೈಸೂರಿನವರೆಗೂ ವಿವಿಧ ಊರುಗಳಲ್ಲಿ. ವೃತ್ತಿಗಾಗಿ ಅಲೆದದ್ದು ಬೆಂಗಳೂರಿನಿಂದ ಕೊಡಗಿನವರೆಗೆ ನಂತರ ರಾಷ್ಟ್ರದ ರಾಜಧಾನಿ ದೆಹಲಿ ಹಾಗೊ ಅದರ ಸುತ್ತಲಿನ ಹರ್ಯಾಣಾ ಗಳಲ್ಲಿ ೨೧ ವರ್ಷ ಸೇವೆ ಸಲ್ಲಿಸಿ ಮತ್ತೆ ತಾಯ್ನಾಡಿನ ರಾಜಧಾನಿ ಬೆಂಗಳೂರಿಗೆ ಬಂದು ನೆಲೆಸಿರುವೆ. ಆದರೂ ಕನ್ನಡ ಮರೆತಿಲ್ಲ ಮರೆಯುವಂತಿಲ್ಲ. ಕನ್ನಡದ ಯಾವುದೇ ಲೇಖನ ಕಥೆ ಕವಿತೆ ಇತ್ಯಾದಿ ಓದುವುದು ಹಿಂದಿನ ಅಭ್ಯಾಸ. ಸಮಯ ಸಿಕ್ಕಾಗ ಏನಾದರೂ ಚಿಕ್ಕ ಪುಟ್ಟದ್ದು ಬರೆವುದು ಇತ್ತೀಚಿಗೆ ಬೆಳೆಸಿಕೊಂಡ ಹವ್ಯಾಸ ಹಾಗಾಗಿ ಈ ವಿಸ್ಮಯನಗರಿಗೆ ಪ್ರವೇಶ...!

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.