Skip to main content

ಹೊಳೆಆಲೂರಲ್ಲಿ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯ - ವಿಜೇತ ತಂಡ

ಹೊಳೆಆಲೂರಲ್ಲಿ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯ - ವಿಜೇತ ತಂಡ
ಇಂದ prabhu
ಬರೆದಿದ್ದುOctober 15, 2019
noಅನಿಸಿಕೆ

ಹೊಳೆಆಲೂರಲ್ಲಿ ದಿ.೧೧ ಮತ್ತುಅ ೧೨ ರಂದು ಶ್ರೀ ಕವಿಪ್ರ ಸಮಿತಿ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆದ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯ ರಲ್ಲಿ - ವೀರಾಗ್ರಣಿ ಪಡೆದ ಗದಗ ಎ ಎಸ್ ಎಸ್ ವಾಣಿಜ್ಯ ಮಹಾವಿದ್ಯಾಲಯದ ತಂಡ.

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.